(ಕೃಪೆ:ಅಂತರ್ಜಾಲ - ಸಾಂದರ್ಭಿಕ ಚಿತ್ರ )
ಗುತ್ತಿಗಾರು: ವಳಲಂಬೆ ಬಳಿಯ ಕಾಜಿಮಡ್ಕ ಎಂಬಲ್ಲಿ ಕಾಡುಕೋಣ ಸಮೀಪದ ಕಾಡಿನಿಂದ ರಸ್ತೆಗೆ ಜಿಗಿದು ಬೈಕ್ ಸವಾರ ಜಖಂಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಗುತ್ತಿಗಾರಿನಲ್ಲಿ ಕೆಲಸ ಮುಗಿದಿ ದೊಡ್ಡತೋಟದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ವಸಂತ ಎಂಬವರು ಕಾಜಿಮಡ್ಕ ತಲಪುತ್ತಿದ್ದಂತೆ ಕಾಡುಕೋಣ ರಸ್ತೆಗೆ ಜಿಗಿದು ಓಡಿತು. ಹಠಾತ್ ಆಗಿ ಕಾಡುಕೋಣ ಜಿಗಿದು ಬೈಕ್ ಸವಾರ ಬಿದ್ದು ಜಖಂಗೊಂಡರು. ಗಾಯಾಳು ವಸಂತ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…