(ಕೃಪೆ:ಅಂತರ್ಜಾಲ - ಸಾಂದರ್ಭಿಕ ಚಿತ್ರ )
ಗುತ್ತಿಗಾರು: ವಳಲಂಬೆ ಬಳಿಯ ಕಾಜಿಮಡ್ಕ ಎಂಬಲ್ಲಿ ಕಾಡುಕೋಣ ಸಮೀಪದ ಕಾಡಿನಿಂದ ರಸ್ತೆಗೆ ಜಿಗಿದು ಬೈಕ್ ಸವಾರ ಜಖಂಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಗುತ್ತಿಗಾರಿನಲ್ಲಿ ಕೆಲಸ ಮುಗಿದಿ ದೊಡ್ಡತೋಟದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ವಸಂತ ಎಂಬವರು ಕಾಜಿಮಡ್ಕ ತಲಪುತ್ತಿದ್ದಂತೆ ಕಾಡುಕೋಣ ರಸ್ತೆಗೆ ಜಿಗಿದು ಓಡಿತು. ಹಠಾತ್ ಆಗಿ ಕಾಡುಕೋಣ ಜಿಗಿದು ಬೈಕ್ ಸವಾರ ಬಿದ್ದು ಜಖಂಗೊಂಡರು. ಗಾಯಾಳು ವಸಂತ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…