(ಕೃಪೆ:ಅಂತರ್ಜಾಲ - ಸಾಂದರ್ಭಿಕ ಚಿತ್ರ )
ಗುತ್ತಿಗಾರು: ವಳಲಂಬೆ ಬಳಿಯ ಕಾಜಿಮಡ್ಕ ಎಂಬಲ್ಲಿ ಕಾಡುಕೋಣ ಸಮೀಪದ ಕಾಡಿನಿಂದ ರಸ್ತೆಗೆ ಜಿಗಿದು ಬೈಕ್ ಸವಾರ ಜಖಂಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಗುತ್ತಿಗಾರಿನಲ್ಲಿ ಕೆಲಸ ಮುಗಿದಿ ದೊಡ್ಡತೋಟದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ವಸಂತ ಎಂಬವರು ಕಾಜಿಮಡ್ಕ ತಲಪುತ್ತಿದ್ದಂತೆ ಕಾಡುಕೋಣ ರಸ್ತೆಗೆ ಜಿಗಿದು ಓಡಿತು. ಹಠಾತ್ ಆಗಿ ಕಾಡುಕೋಣ ಜಿಗಿದು ಬೈಕ್ ಸವಾರ ಬಿದ್ದು ಜಖಂಗೊಂಡರು. ಗಾಯಾಳು ವಸಂತ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…