(ಕೃಪೆ:ಅಂತರ್ಜಾಲ - ಸಾಂದರ್ಭಿಕ ಚಿತ್ರ )
ಗುತ್ತಿಗಾರು: ವಳಲಂಬೆ ಬಳಿಯ ಕಾಜಿಮಡ್ಕ ಎಂಬಲ್ಲಿ ಕಾಡುಕೋಣ ಸಮೀಪದ ಕಾಡಿನಿಂದ ರಸ್ತೆಗೆ ಜಿಗಿದು ಬೈಕ್ ಸವಾರ ಜಖಂಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಗುತ್ತಿಗಾರಿನಲ್ಲಿ ಕೆಲಸ ಮುಗಿದಿ ದೊಡ್ಡತೋಟದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ವಸಂತ ಎಂಬವರು ಕಾಜಿಮಡ್ಕ ತಲಪುತ್ತಿದ್ದಂತೆ ಕಾಡುಕೋಣ ರಸ್ತೆಗೆ ಜಿಗಿದು ಓಡಿತು. ಹಠಾತ್ ಆಗಿ ಕಾಡುಕೋಣ ಜಿಗಿದು ಬೈಕ್ ಸವಾರ ಬಿದ್ದು ಜಖಂಗೊಂಡರು. ಗಾಯಾಳು ವಸಂತ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…