(ಕೃಪೆ:ಅಂತರ್ಜಾಲ - ಸಾಂದರ್ಭಿಕ ಚಿತ್ರ )
ಗುತ್ತಿಗಾರು: ವಳಲಂಬೆ ಬಳಿಯ ಕಾಜಿಮಡ್ಕ ಎಂಬಲ್ಲಿ ಕಾಡುಕೋಣ ಸಮೀಪದ ಕಾಡಿನಿಂದ ರಸ್ತೆಗೆ ಜಿಗಿದು ಬೈಕ್ ಸವಾರ ಜಖಂಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಗುತ್ತಿಗಾರಿನಲ್ಲಿ ಕೆಲಸ ಮುಗಿದಿ ದೊಡ್ಡತೋಟದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ವಸಂತ ಎಂಬವರು ಕಾಜಿಮಡ್ಕ ತಲಪುತ್ತಿದ್ದಂತೆ ಕಾಡುಕೋಣ ರಸ್ತೆಗೆ ಜಿಗಿದು ಓಡಿತು. ಹಠಾತ್ ಆಗಿ ಕಾಡುಕೋಣ ಜಿಗಿದು ಬೈಕ್ ಸವಾರ ಬಿದ್ದು ಜಖಂಗೊಂಡರು. ಗಾಯಾಳು ವಸಂತ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…