(ಕೃಪೆ:ಅಂತರ್ಜಾಲ - ಸಾಂದರ್ಭಿಕ ಚಿತ್ರ )
ಗುತ್ತಿಗಾರು: ವಳಲಂಬೆ ಬಳಿಯ ಕಾಜಿಮಡ್ಕ ಎಂಬಲ್ಲಿ ಕಾಡುಕೋಣ ಸಮೀಪದ ಕಾಡಿನಿಂದ ರಸ್ತೆಗೆ ಜಿಗಿದು ಬೈಕ್ ಸವಾರ ಜಖಂಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಗುತ್ತಿಗಾರಿನಲ್ಲಿ ಕೆಲಸ ಮುಗಿದಿ ದೊಡ್ಡತೋಟದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ವಸಂತ ಎಂಬವರು ಕಾಜಿಮಡ್ಕ ತಲಪುತ್ತಿದ್ದಂತೆ ಕಾಡುಕೋಣ ರಸ್ತೆಗೆ ಜಿಗಿದು ಓಡಿತು. ಹಠಾತ್ ಆಗಿ ಕಾಡುಕೋಣ ಜಿಗಿದು ಬೈಕ್ ಸವಾರ ಬಿದ್ದು ಜಖಂಗೊಂಡರು. ಗಾಯಾಳು ವಸಂತ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…