(ಕೃಪೆ:ಅಂತರ್ಜಾಲ - ಸಾಂದರ್ಭಿಕ ಚಿತ್ರ )
ಗುತ್ತಿಗಾರು: ವಳಲಂಬೆ ಬಳಿಯ ಕಾಜಿಮಡ್ಕ ಎಂಬಲ್ಲಿ ಕಾಡುಕೋಣ ಸಮೀಪದ ಕಾಡಿನಿಂದ ರಸ್ತೆಗೆ ಜಿಗಿದು ಬೈಕ್ ಸವಾರ ಜಖಂಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಗುತ್ತಿಗಾರಿನಲ್ಲಿ ಕೆಲಸ ಮುಗಿದಿ ದೊಡ್ಡತೋಟದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ವಸಂತ ಎಂಬವರು ಕಾಜಿಮಡ್ಕ ತಲಪುತ್ತಿದ್ದಂತೆ ಕಾಡುಕೋಣ ರಸ್ತೆಗೆ ಜಿಗಿದು ಓಡಿತು. ಹಠಾತ್ ಆಗಿ ಕಾಡುಕೋಣ ಜಿಗಿದು ಬೈಕ್ ಸವಾರ ಬಿದ್ದು ಜಖಂಗೊಂಡರು. ಗಾಯಾಳು ವಸಂತ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…