ಸುಳ್ಯ: ಪೈಚಾರು ಸುಬ್ರಹ್ಮಣ್ಯ ರಸ್ತೆಯ ಆರ್ತಾಜೆ ಎಂಬಲ್ಲಿ ರಸ್ತೆಯಲ್ಲಿಯೇ ಮಳೆ ನೀರು ನಿಂತು ತೀವ್ರ ತೊಂದರೆ ಉಂಟಾಗುತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕೆಸರು ನೀರು ನಿಂತ ಕಾರಣ ಪಾದಚಾರಿಗಳಿಗೆ ಹಾಗೂ ಶಾಲಾ ಮಕ್ಕಳಿ ಗೆ ನಡೆದಾಡಲು ರಸ್ತೆ ಇಲ್ಲದಂತಾಗಿದ್ದು ಈ ರಸ್ತೆಯಲ್ಲಿ ಹೋಗುವ ಪಾದಚಾರಿಗಳಿಗೆ ದಿನನಿತ್ಯ ವಾಹನ ಹೋಗುವಾಗ ಕೆಸರಿನ ಅಭಿಷೇಕ ವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಜನರಿಗೆ ಹಾಗೂ ಶಾಲಾ ಮಕ್ಕಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…