ಸುಳ್ಯ: ಪೈಚಾರು ಸುಬ್ರಹ್ಮಣ್ಯ ರಸ್ತೆಯ ಆರ್ತಾಜೆ ಎಂಬಲ್ಲಿ ರಸ್ತೆಯಲ್ಲಿಯೇ ಮಳೆ ನೀರು ನಿಂತು ತೀವ್ರ ತೊಂದರೆ ಉಂಟಾಗುತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕೆಸರು ನೀರು ನಿಂತ ಕಾರಣ ಪಾದಚಾರಿಗಳಿಗೆ ಹಾಗೂ ಶಾಲಾ ಮಕ್ಕಳಿ ಗೆ ನಡೆದಾಡಲು ರಸ್ತೆ ಇಲ್ಲದಂತಾಗಿದ್ದು ಈ ರಸ್ತೆಯಲ್ಲಿ ಹೋಗುವ ಪಾದಚಾರಿಗಳಿಗೆ ದಿನನಿತ್ಯ ವಾಹನ ಹೋಗುವಾಗ ಕೆಸರಿನ ಅಭಿಷೇಕ ವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಜನರಿಗೆ ಹಾಗೂ ಶಾಲಾ ಮಕ್ಕಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆ.
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…