ಸುಳ್ಯ: ಪೈಚಾರು ಸುಬ್ರಹ್ಮಣ್ಯ ರಸ್ತೆಯ ಆರ್ತಾಜೆ ಎಂಬಲ್ಲಿ ರಸ್ತೆಯಲ್ಲಿಯೇ ಮಳೆ ನೀರು ನಿಂತು ತೀವ್ರ ತೊಂದರೆ ಉಂಟಾಗುತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕೆಸರು ನೀರು ನಿಂತ ಕಾರಣ ಪಾದಚಾರಿಗಳಿಗೆ ಹಾಗೂ ಶಾಲಾ ಮಕ್ಕಳಿ ಗೆ ನಡೆದಾಡಲು ರಸ್ತೆ ಇಲ್ಲದಂತಾಗಿದ್ದು ಈ ರಸ್ತೆಯಲ್ಲಿ ಹೋಗುವ ಪಾದಚಾರಿಗಳಿಗೆ ದಿನನಿತ್ಯ ವಾಹನ ಹೋಗುವಾಗ ಕೆಸರಿನ ಅಭಿಷೇಕ ವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಜನರಿಗೆ ಹಾಗೂ ಶಾಲಾ ಮಕ್ಕಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆ.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…