ಸುಳ್ಯ: ಪೈಚಾರು ಸುಬ್ರಹ್ಮಣ್ಯ ರಸ್ತೆಯ ಆರ್ತಾಜೆ ಎಂಬಲ್ಲಿ ರಸ್ತೆಯಲ್ಲಿಯೇ ಮಳೆ ನೀರು ನಿಂತು ತೀವ್ರ ತೊಂದರೆ ಉಂಟಾಗುತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕೆಸರು ನೀರು ನಿಂತ ಕಾರಣ ಪಾದಚಾರಿಗಳಿಗೆ ಹಾಗೂ ಶಾಲಾ ಮಕ್ಕಳಿ ಗೆ ನಡೆದಾಡಲು ರಸ್ತೆ ಇಲ್ಲದಂತಾಗಿದ್ದು ಈ ರಸ್ತೆಯಲ್ಲಿ ಹೋಗುವ ಪಾದಚಾರಿಗಳಿಗೆ ದಿನನಿತ್ಯ ವಾಹನ ಹೋಗುವಾಗ ಕೆಸರಿನ ಅಭಿಷೇಕ ವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಜನರಿಗೆ ಹಾಗೂ ಶಾಲಾ ಮಕ್ಕಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…