ಸುಳ್ಯ: ಪೈಚಾರು ಸುಬ್ರಹ್ಮಣ್ಯ ರಸ್ತೆಯ ಆರ್ತಾಜೆ ಎಂಬಲ್ಲಿ ರಸ್ತೆಯಲ್ಲಿಯೇ ಮಳೆ ನೀರು ನಿಂತು ತೀವ್ರ ತೊಂದರೆ ಉಂಟಾಗುತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕೆಸರು ನೀರು ನಿಂತ ಕಾರಣ ಪಾದಚಾರಿಗಳಿಗೆ ಹಾಗೂ ಶಾಲಾ ಮಕ್ಕಳಿ ಗೆ ನಡೆದಾಡಲು ರಸ್ತೆ ಇಲ್ಲದಂತಾಗಿದ್ದು ಈ ರಸ್ತೆಯಲ್ಲಿ ಹೋಗುವ ಪಾದಚಾರಿಗಳಿಗೆ ದಿನನಿತ್ಯ ವಾಹನ ಹೋಗುವಾಗ ಕೆಸರಿನ ಅಭಿಷೇಕ ವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಜನರಿಗೆ ಹಾಗೂ ಶಾಲಾ ಮಕ್ಕಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…