ಸುಳ್ಯ: ಪೈಚಾರು ಸುಬ್ರಹ್ಮಣ್ಯ ರಸ್ತೆಯ ಆರ್ತಾಜೆ ಎಂಬಲ್ಲಿ ರಸ್ತೆಯಲ್ಲಿಯೇ ಮಳೆ ನೀರು ನಿಂತು ತೀವ್ರ ತೊಂದರೆ ಉಂಟಾಗುತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕೆಸರು ನೀರು ನಿಂತ ಕಾರಣ ಪಾದಚಾರಿಗಳಿಗೆ ಹಾಗೂ ಶಾಲಾ ಮಕ್ಕಳಿ ಗೆ ನಡೆದಾಡಲು ರಸ್ತೆ ಇಲ್ಲದಂತಾಗಿದ್ದು ಈ ರಸ್ತೆಯಲ್ಲಿ ಹೋಗುವ ಪಾದಚಾರಿಗಳಿಗೆ ದಿನನಿತ್ಯ ವಾಹನ ಹೋಗುವಾಗ ಕೆಸರಿನ ಅಭಿಷೇಕ ವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನ ಹರಿಸಿ ಜನರಿಗೆ ಹಾಗೂ ಶಾಲಾ ಮಕ್ಕಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…