ಸುಳ್ಯ: ಎಲಿಮಲೆ – ಅಂಬೆಕಲ್ಲಿಗೆ ಹಾದು ಹೋಗುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ಅವರು ಉದ್ಘಾಟಿಸಿದರು. ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ತಳೂರು ಅವರು ದೀಪಬೆಳಗಿಸಿ, ಸವಿತಾ ಕಾಯರ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನ ದೀಪ ವಿದ್ಯಾಸಂಸ್ಥೆಯ ಸಂಚಾಲಕಾರದಾದ ಎ.ವಿ ತೀರ್ಥರಾಮ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸಹಕಾರಿ ಕೃಷಿ ಪತ್ತಿನ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಅಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಅಶ್ವಿನಿ ಶೈಲೇಶ್, ಸರಕಾರಿ ಪ್ರೌಢಶಾಲೆ ಎಲಿಮಲೆಯ ಶಿಕ್ಷಕವೃಂದ ಗ್ರಾಮಸ್ಥರು ಉಪಸ್ಥಿತರಿದ್ದರು
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…