ಸುಳ್ಯ: ಎಲಿಮಲೆ – ಅಂಬೆಕಲ್ಲಿಗೆ ಹಾದು ಹೋಗುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ಅವರು ಉದ್ಘಾಟಿಸಿದರು. ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ತಳೂರು ಅವರು ದೀಪಬೆಳಗಿಸಿ, ಸವಿತಾ ಕಾಯರ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನ ದೀಪ ವಿದ್ಯಾಸಂಸ್ಥೆಯ ಸಂಚಾಲಕಾರದಾದ ಎ.ವಿ ತೀರ್ಥರಾಮ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸಹಕಾರಿ ಕೃಷಿ ಪತ್ತಿನ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಅಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಅಶ್ವಿನಿ ಶೈಲೇಶ್, ಸರಕಾರಿ ಪ್ರೌಢಶಾಲೆ ಎಲಿಮಲೆಯ ಶಿಕ್ಷಕವೃಂದ ಗ್ರಾಮಸ್ಥರು ಉಪಸ್ಥಿತರಿದ್ದರು
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…