ಸುಳ್ಯ: ಎಲಿಮಲೆ – ಅಂಬೆಕಲ್ಲಿಗೆ ಹಾದು ಹೋಗುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ಅವರು ಉದ್ಘಾಟಿಸಿದರು. ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ತಳೂರು ಅವರು ದೀಪಬೆಳಗಿಸಿ, ಸವಿತಾ ಕಾಯರ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನ ದೀಪ ವಿದ್ಯಾಸಂಸ್ಥೆಯ ಸಂಚಾಲಕಾರದಾದ ಎ.ವಿ ತೀರ್ಥರಾಮ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸಹಕಾರಿ ಕೃಷಿ ಪತ್ತಿನ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಅಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಅಶ್ವಿನಿ ಶೈಲೇಶ್, ಸರಕಾರಿ ಪ್ರೌಢಶಾಲೆ ಎಲಿಮಲೆಯ ಶಿಕ್ಷಕವೃಂದ ಗ್ರಾಮಸ್ಥರು ಉಪಸ್ಥಿತರಿದ್ದರು
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"