ಸುಳ್ಯ: ಎಲಿಮಲೆ – ಅಂಬೆಕಲ್ಲಿಗೆ ಹಾದು ಹೋಗುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ಅವರು ಉದ್ಘಾಟಿಸಿದರು. ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ತಳೂರು ಅವರು ದೀಪಬೆಳಗಿಸಿ, ಸವಿತಾ ಕಾಯರ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನ ದೀಪ ವಿದ್ಯಾಸಂಸ್ಥೆಯ ಸಂಚಾಲಕಾರದಾದ ಎ.ವಿ ತೀರ್ಥರಾಮ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸಹಕಾರಿ ಕೃಷಿ ಪತ್ತಿನ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಅಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಅಶ್ವಿನಿ ಶೈಲೇಶ್, ಸರಕಾರಿ ಪ್ರೌಢಶಾಲೆ ಎಲಿಮಲೆಯ ಶಿಕ್ಷಕವೃಂದ ಗ್ರಾಮಸ್ಥರು ಉಪಸ್ಥಿತರಿದ್ದರು
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…