ಸುಳ್ಯ: ಎಲಿಮಲೆ – ಅಂಬೆಕಲ್ಲಿಗೆ ಹಾದು ಹೋಗುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ಅವರು ಉದ್ಘಾಟಿಸಿದರು. ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ತಳೂರು ಅವರು ದೀಪಬೆಳಗಿಸಿ, ಸವಿತಾ ಕಾಯರ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನ ದೀಪ ವಿದ್ಯಾಸಂಸ್ಥೆಯ ಸಂಚಾಲಕಾರದಾದ ಎ.ವಿ ತೀರ್ಥರಾಮ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸಹಕಾರಿ ಕೃಷಿ ಪತ್ತಿನ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಅಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಅಶ್ವಿನಿ ಶೈಲೇಶ್, ಸರಕಾರಿ ಪ್ರೌಢಶಾಲೆ ಎಲಿಮಲೆಯ ಶಿಕ್ಷಕವೃಂದ ಗ್ರಾಮಸ್ಥರು ಉಪಸ್ಥಿತರಿದ್ದರು
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…