ಸುಳ್ಯ: ಎಲಿಮಲೆ – ಅಂಬೆಕಲ್ಲಿಗೆ ಹಾದು ಹೋಗುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ಅವರು ಉದ್ಘಾಟಿಸಿದರು. ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ತಳೂರು ಅವರು ದೀಪಬೆಳಗಿಸಿ, ಸವಿತಾ ಕಾಯರ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನ ದೀಪ ವಿದ್ಯಾಸಂಸ್ಥೆಯ ಸಂಚಾಲಕಾರದಾದ ಎ.ವಿ ತೀರ್ಥರಾಮ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸಹಕಾರಿ ಕೃಷಿ ಪತ್ತಿನ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಅಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಅಶ್ವಿನಿ ಶೈಲೇಶ್, ಸರಕಾರಿ ಪ್ರೌಢಶಾಲೆ ಎಲಿಮಲೆಯ ಶಿಕ್ಷಕವೃಂದ ಗ್ರಾಮಸ್ಥರು ಉಪಸ್ಥಿತರಿದ್ದರು
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…