ಸುಳ್ಯ: ಎಲಿಮಲೆ – ಅಂಬೆಕಲ್ಲಿಗೆ ಹಾದು ಹೋಗುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ಅವರು ಉದ್ಘಾಟಿಸಿದರು. ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ತಳೂರು ಅವರು ದೀಪಬೆಳಗಿಸಿ, ಸವಿತಾ ಕಾಯರ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನ ದೀಪ ವಿದ್ಯಾಸಂಸ್ಥೆಯ ಸಂಚಾಲಕಾರದಾದ ಎ.ವಿ ತೀರ್ಥರಾಮ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸಹಕಾರಿ ಕೃಷಿ ಪತ್ತಿನ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಅಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಅಶ್ವಿನಿ ಶೈಲೇಶ್, ಸರಕಾರಿ ಪ್ರೌಢಶಾಲೆ ಎಲಿಮಲೆಯ ಶಿಕ್ಷಕವೃಂದ ಗ್ರಾಮಸ್ಥರು ಉಪಸ್ಥಿತರಿದ್ದರು
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…