ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

February 18, 2020
9:53 PM

ಸುಳ್ಯ: ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ಕಲ್ಲುಮುಟ್ಲುವಿನಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಕೇರ್ಪಳ 11ನೇ ನೆಲ್ಲಿ ಬಂಗಾರಡ್ಕದಲ್ಲಿ ರೂ 10 ಲಕ್ಷ ವೆಚ್ಚದಲ್ಲಿ ರಸ್ತೆ, 9ನೇ ವಾರ್ಡ್‍ನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, 12 ಲಕ್ಷ ವೆಚ್ಚದಲ್ಲಿ ಕುರುಂಜಿ ಗುಡ್ಡೆ ಒಳಾಂಗಣ ಕ್ರೀಡಾಂಗಣದ ಬಳಿ ರಸ್ತೆ ಅಭಿವೃದ್ಧಿ, 10 ಲಕ್ಷ ವೆಚ್ಚದಲ್ಲಿ ಕೇರ್ಪಳ ಕೆ ಇ ಬಿ ಕ್ವಾರ್ಟರ್ಸ್ ಹಿಂಬದಿ ರಸ್ತೆ ಅಭಿವೃದ್ಧಿ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ಸೇರಿ 70 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.

Advertisement
Advertisement

ಈ ಸಂದರ್ಭದಲ್ಲಿ ನಗರ ಪಂಚಾಯಿತಿ ಸದಸ್ಯರಾದ ಸುಶೀಲ, ಕಿಶೋರಿ ಶೇಟ್, ಸುಧಾಕರ್, ವಿನಯ ಕುಮಾರ್ ಕಂದಡ್ಕ, ಪೂಜಿತ ಕೆ.ಯು, ಶೀಲಾ ಕುರುಂಜಿ, ರಿಯಾಜ್ ಕಟ್ಟೆಕ್ಕಾರ್, ಮಾಜಿ ನ ಪಂ ಸದಸ್ಯರಾದ ಕಿರಣ್ ಕುರುಂಜಿ, ಗೋಪಾಲ್ ನಡುಬೈಲ್, ನ.ಪಂ.ಇಂಜಿನಿಯರ್ ಶಿವಕುಮಾರ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಚಂದ್ರಶೇಖರ್, ಸ್ಥಳೀಯ ಪ್ರಮುಖರಾದ ಜಿನ್ನಪ್ಪ ಪೂಜಾರಿ, ಆನಂದ ಗೌಡ, ಬಿನು, ರಂಜಿತ್ ಪೂಜಾರಿ, ಶಿವರಾಮ್ ಕೇರ್ಪಳ, ಸುನಿಲ್ ಕೇರ್ಪಳ, ಬಾಲಕೃಷ್ಣ ನೆಡ್ಚಿಲ್, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ದಯಾನಂದ ಕೇರ್ಪಳ, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ಬೂಡು ರಾಧಾಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |
May 12, 2024
11:56 AM
by: ಸಾಯಿಶೇಖರ್ ಕರಿಕಳ
ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ : ಗೋಕೃಪಾಮೃತ ಇರುವಾಗ ಮಾರುಕಟ್ಟೆಯಲ್ಲಿನ ದುಬಾರಿ ಕೃಷಿ ಗೊಬ್ಬರ & ಕ್ರಿಮಿನಾಶಕಗಳ ಹಂಗೇಕೆ?
May 12, 2024
11:53 AM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ
May 12, 2024
11:10 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror