ಸುಳ್ಯ: ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ಕಲ್ಲುಮುಟ್ಲುವಿನಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಕೇರ್ಪಳ 11ನೇ ನೆಲ್ಲಿ ಬಂಗಾರಡ್ಕದಲ್ಲಿ ರೂ 10 ಲಕ್ಷ ವೆಚ್ಚದಲ್ಲಿ ರಸ್ತೆ, 9ನೇ ವಾರ್ಡ್ನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, 12 ಲಕ್ಷ ವೆಚ್ಚದಲ್ಲಿ ಕುರುಂಜಿ ಗುಡ್ಡೆ ಒಳಾಂಗಣ ಕ್ರೀಡಾಂಗಣದ ಬಳಿ ರಸ್ತೆ ಅಭಿವೃದ್ಧಿ, 10 ಲಕ್ಷ ವೆಚ್ಚದಲ್ಲಿ ಕೇರ್ಪಳ ಕೆ ಇ ಬಿ ಕ್ವಾರ್ಟರ್ಸ್ ಹಿಂಬದಿ ರಸ್ತೆ ಅಭಿವೃದ್ಧಿ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ಸೇರಿ 70 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ನಗರ ಪಂಚಾಯಿತಿ ಸದಸ್ಯರಾದ ಸುಶೀಲ, ಕಿಶೋರಿ ಶೇಟ್, ಸುಧಾಕರ್, ವಿನಯ ಕುಮಾರ್ ಕಂದಡ್ಕ, ಪೂಜಿತ ಕೆ.ಯು, ಶೀಲಾ ಕುರುಂಜಿ, ರಿಯಾಜ್ ಕಟ್ಟೆಕ್ಕಾರ್, ಮಾಜಿ ನ ಪಂ ಸದಸ್ಯರಾದ ಕಿರಣ್ ಕುರುಂಜಿ, ಗೋಪಾಲ್ ನಡುಬೈಲ್, ನ.ಪಂ.ಇಂಜಿನಿಯರ್ ಶಿವಕುಮಾರ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಚಂದ್ರಶೇಖರ್, ಸ್ಥಳೀಯ ಪ್ರಮುಖರಾದ ಜಿನ್ನಪ್ಪ ಪೂಜಾರಿ, ಆನಂದ ಗೌಡ, ಬಿನು, ರಂಜಿತ್ ಪೂಜಾರಿ, ಶಿವರಾಮ್ ಕೇರ್ಪಳ, ಸುನಿಲ್ ಕೇರ್ಪಳ, ಬಾಲಕೃಷ್ಣ ನೆಡ್ಚಿಲ್, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ದಯಾನಂದ ಕೇರ್ಪಳ, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ಬೂಡು ರಾಧಾಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…