ಸುಳ್ಯ: ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ಕಲ್ಲುಮುಟ್ಲುವಿನಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಕೇರ್ಪಳ 11ನೇ ನೆಲ್ಲಿ ಬಂಗಾರಡ್ಕದಲ್ಲಿ ರೂ 10 ಲಕ್ಷ ವೆಚ್ಚದಲ್ಲಿ ರಸ್ತೆ, 9ನೇ ವಾರ್ಡ್ನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, 12 ಲಕ್ಷ ವೆಚ್ಚದಲ್ಲಿ ಕುರುಂಜಿ ಗುಡ್ಡೆ ಒಳಾಂಗಣ ಕ್ರೀಡಾಂಗಣದ ಬಳಿ ರಸ್ತೆ ಅಭಿವೃದ್ಧಿ, 10 ಲಕ್ಷ ವೆಚ್ಚದಲ್ಲಿ ಕೇರ್ಪಳ ಕೆ ಇ ಬಿ ಕ್ವಾರ್ಟರ್ಸ್ ಹಿಂಬದಿ ರಸ್ತೆ ಅಭಿವೃದ್ಧಿ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ಸೇರಿ 70 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ನಗರ ಪಂಚಾಯಿತಿ ಸದಸ್ಯರಾದ ಸುಶೀಲ, ಕಿಶೋರಿ ಶೇಟ್, ಸುಧಾಕರ್, ವಿನಯ ಕುಮಾರ್ ಕಂದಡ್ಕ, ಪೂಜಿತ ಕೆ.ಯು, ಶೀಲಾ ಕುರುಂಜಿ, ರಿಯಾಜ್ ಕಟ್ಟೆಕ್ಕಾರ್, ಮಾಜಿ ನ ಪಂ ಸದಸ್ಯರಾದ ಕಿರಣ್ ಕುರುಂಜಿ, ಗೋಪಾಲ್ ನಡುಬೈಲ್, ನ.ಪಂ.ಇಂಜಿನಿಯರ್ ಶಿವಕುಮಾರ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಚಂದ್ರಶೇಖರ್, ಸ್ಥಳೀಯ ಪ್ರಮುಖರಾದ ಜಿನ್ನಪ್ಪ ಪೂಜಾರಿ, ಆನಂದ ಗೌಡ, ಬಿನು, ರಂಜಿತ್ ಪೂಜಾರಿ, ಶಿವರಾಮ್ ಕೇರ್ಪಳ, ಸುನಿಲ್ ಕೇರ್ಪಳ, ಬಾಲಕೃಷ್ಣ ನೆಡ್ಚಿಲ್, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ದಯಾನಂದ ಕೇರ್ಪಳ, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ಬೂಡು ರಾಧಾಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…