Advertisement
ಜಿಲ್ಲೆ

ರಸ್ತೆ, ರೈಲು ಸಂಪರ್ಕದಿಂದ ಮಾತ್ರ ಅಭಿವೃದ್ಧಿ ಸಾಧ್ಯ : ಸಂಸದ ಪ್ರತಾಪ್ ಸಿಂಹ

Share

ಮಡಿಕೇರಿ  :ಕೊಡಗಿನ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಚತುಷ್ಪಥ ರಸ್ತೆಗಳು ನಿರ್ಮಾಣಗೊಳ್ಳಲಿವೆ. ವಿಶ್ವ ವಿಖ್ಯಾತ ಪ್ರವಾಸಿ ತಾಣ ಮೈಸೂರು ಗಮನ ಸೆಳೆದಿದ್ದರೆ, ಕೊಡಗು ಭಕ್ತಿ ಮತ್ತು ಬದುಕಿಗೆ ಹತ್ತಿರವಾದ ಕಾವೇರಿಯ ನಾಡಾಗಿದೆ. ಇದು ಹೆಚ್ಚು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭ್ಯುದಯವನ್ನು ಕಾಣಬೇಕಾದರೆ ರಸ್ತೆ ಸಂಪರ್ಕ ಪ್ರಮುಖವಾಗಿ ಆಗಬೇಕಾಗಿದೆ. ಇದೇ ಕಾರಣಕ್ಕೆ ಈ ಎರಡು ಜಿಲ್ಲೆಗಳಲ್ಲಿ ರೈಲು ಮತ್ತು ರಸ್ತೆ ಸಂಪರ್ಕಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಚತುಷ್ಪಥ ರಸ್ತೆಗಳು ನಿರ್ಮಾಣವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಭೂ ಸ್ವಾಧೀನ ಪ್ರಕ್ರಿಯೆ ಸಂದರ್ಭ ಮೈಸೂರು ವಿಭಾಗದಲ್ಲಿ ಯಾರೂ ಕೂಡ ವಿರೋಧ ವ್ಯಕ್ತಪಡಿಸಿಲ್ಲ. ಕಾರಣ ಕೇಂದ್ರ ಸರ್ಕಾರ ಭೂಮಿಗಾಗಿ ಅತೀ ಹೆಚ್ಚು ಪರಿಹಾರವನ್ನು ನೀಡುತ್ತಿದೆ. ಒಂದು ಏಕರೆಗೆ 1.50 ಕೋಟಿ ರೂ.ಪರಿಹಾರ ನೀಡಿದ ಉದಾಹರಣೆಯೂ ಇದೆ ಎಂದ ಅವರು, ಕೊಡಗಿನಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಯಾವುದೇ ವಿರೋಧ ವ್ಯಕ್ತವಾಗುವುದಿಲ್ಲವೆನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು, ಕೊಡಗು ಸೇರಿದಂತೆ ಆರು ನಗರಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ 7,550 ಕೋಟಿ ರೂ.ಗಳನ್ನು ಕೇಂದ್ರ್ರ ಸರಕಾರ ಖರ್ಚು ಮಾಡುತ್ತಿದ್ದು, ಏಳು ಪೈಸೆಯನ್ನು ಕೂಡ ರಾಜ್ಯ ಸರಕಾರದಿಂದ ಪಡೆಯುತ್ತಿಲ್ಲ. ಈ ಮಹತ್ವಾಕಾಂಕ್ಷಿ ಯೋಜನೆ 2021ರ ದಸರಾ ವೇಳೆಗೆ ಸಂಪೂರ್ಣ ಗೊಳ್ಳಲಿದೆ ಎಂದು ಪ್ರತಾಪಸಿಂಹ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

1 hour ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

1 hour ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

4 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

9 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

9 hours ago