Advertisement
ನಮ್ಮೂರ ಸುದ್ದಿ

ರಹ್ಮಾನಿ ಕೋರ್ಸ್ ನ ಪ್ರವೇಶಾತಿ ಪರೀಕ್ಷೆ

Share

ಬೆಳ್ಳಾರೆ : ದಕ್ಷಿಣ ಭಾರತದ ಪ್ರಸಿದ್ಧ ಸಮನ್ವಯ ವಿದ್ಯಾಕೇಂದ್ರವಾದ ರಹ್ಮಾನಿಯಾ ಅರೇಬಿಕ್ ಕಾಲೇಜು ಕಡಮೇರಿ ಇದರ ಹೊಸ ಅಧ್ಯಯನ ವರ್ಷ ದ ಪ್ರವೇಶಾತಿ ಪರೀಕ್ಷೆ ಯು ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು .

ಎಸ್ ಎಸ್ ಎಲ್ ಸಿ ನಂತರ ಎಂಟು ವರ್ಷದ ಕೋರ್ಸ್ ಆಗಿರುವ, ಲೌಕಿಕ ಮತ್ತು ಧಾರ್ಮಿಕ ವಿದ್ಯೆಗಳನ್ನು ಒಳಗೊಂಡ ಸಮನ್ವಯ ವಿದ್ಯಾಭ್ಯಾಸ ವನ್ನು ನೀಡುತ್ತಿದ್ದು , 8  ವರ್ಷಗಳ  ಬಳಿಕ ಎಂ ಎ ಬಿರುದಿನೊಂದಿಗೆ ರಹ್ಮಾನಿಯಾ ಬಿರುದನ್ನು ನೀಡಲಾಗುತ್ತಿದೆ .

ಇದರ ಪ್ರವೇಶಾತಿ ಪರೀಕ್ಷೆಯು ಈ ವರ್ಷ ಕರ್ನಾಟಕ ವಿದ್ಯಾರ್ಥಿ ಗಳಿಗೆ ದ ಕ ಜಿಲ್ಲೆ ಯಲ್ಲೂ ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷಾ ಸೂಪರ್ ವೈಸರ್ ಗಳಾಗಿ ಹಾಶಿಂ ರಹ್ಮಾನಿ ಸಾಲ್ಮರ ಮತ್ತು ಅಬ್ದುಲ್ ರಶೀದ್ ಮೌಲವಿ ಅಮ್ಚಿನಡ್ಕ ಅವರು ನೇತೃತ್ವ ವಹಿಸಿದ್ದರು .

ಈ ಸಂದರ್ಭದಲ್ಲಿ ಬೆಳ್ಳಾರೆ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ,ಅಡ್ಯನಡ್ಕ ಮುದರ್ರಿಸ್ ಅಬ್ದುಲ್ಲಾ ರಹ್ಮಾನಿ , ಅಮ್ಚಿನಡ್ಕ ಮುದರ್ರಿಸ್ ಅಶ್ರಫ್ ರಹ್ಮಾನಿ ,ಪರ್ಪುಂಜ ಮುದರ್ರಿಸ್ ಬದ್ರುದ್ದೀನ್ ರಹ್ಮಾನಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

22 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago