Advertisement
ನಮ್ಮೂರ ಸುದ್ದಿ

ರಹ್ಮಾನಿ ಕೋರ್ಸ್ ನ ಪ್ರವೇಶಾತಿ ಪರೀಕ್ಷೆ

Share

ಬೆಳ್ಳಾರೆ : ದಕ್ಷಿಣ ಭಾರತದ ಪ್ರಸಿದ್ಧ ಸಮನ್ವಯ ವಿದ್ಯಾಕೇಂದ್ರವಾದ ರಹ್ಮಾನಿಯಾ ಅರೇಬಿಕ್ ಕಾಲೇಜು ಕಡಮೇರಿ ಇದರ ಹೊಸ ಅಧ್ಯಯನ ವರ್ಷ ದ ಪ್ರವೇಶಾತಿ ಪರೀಕ್ಷೆ ಯು ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು .

Advertisement
Advertisement
Advertisement
Advertisement

ಎಸ್ ಎಸ್ ಎಲ್ ಸಿ ನಂತರ ಎಂಟು ವರ್ಷದ ಕೋರ್ಸ್ ಆಗಿರುವ, ಲೌಕಿಕ ಮತ್ತು ಧಾರ್ಮಿಕ ವಿದ್ಯೆಗಳನ್ನು ಒಳಗೊಂಡ ಸಮನ್ವಯ ವಿದ್ಯಾಭ್ಯಾಸ ವನ್ನು ನೀಡುತ್ತಿದ್ದು , 8  ವರ್ಷಗಳ  ಬಳಿಕ ಎಂ ಎ ಬಿರುದಿನೊಂದಿಗೆ ರಹ್ಮಾನಿಯಾ ಬಿರುದನ್ನು ನೀಡಲಾಗುತ್ತಿದೆ .

Advertisement

ಇದರ ಪ್ರವೇಶಾತಿ ಪರೀಕ್ಷೆಯು ಈ ವರ್ಷ ಕರ್ನಾಟಕ ವಿದ್ಯಾರ್ಥಿ ಗಳಿಗೆ ದ ಕ ಜಿಲ್ಲೆ ಯಲ್ಲೂ ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷಾ ಸೂಪರ್ ವೈಸರ್ ಗಳಾಗಿ ಹಾಶಿಂ ರಹ್ಮಾನಿ ಸಾಲ್ಮರ ಮತ್ತು ಅಬ್ದುಲ್ ರಶೀದ್ ಮೌಲವಿ ಅಮ್ಚಿನಡ್ಕ ಅವರು ನೇತೃತ್ವ ವಹಿಸಿದ್ದರು .

ಈ ಸಂದರ್ಭದಲ್ಲಿ ಬೆಳ್ಳಾರೆ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ,ಅಡ್ಯನಡ್ಕ ಮುದರ್ರಿಸ್ ಅಬ್ದುಲ್ಲಾ ರಹ್ಮಾನಿ , ಅಮ್ಚಿನಡ್ಕ ಮುದರ್ರಿಸ್ ಅಶ್ರಫ್ ರಹ್ಮಾನಿ ,ಪರ್ಪುಂಜ ಮುದರ್ರಿಸ್ ಬದ್ರುದ್ದೀನ್ ರಹ್ಮಾನಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

9 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

9 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

9 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago