ನಮ್ಮೂರ ಸುದ್ದಿ

ರಹ್ಮಾನಿ ಕೋರ್ಸ್ ನ ಪ್ರವೇಶಾತಿ ಪರೀಕ್ಷೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ದಕ್ಷಿಣ ಭಾರತದ ಪ್ರಸಿದ್ಧ ಸಮನ್ವಯ ವಿದ್ಯಾಕೇಂದ್ರವಾದ ರಹ್ಮಾನಿಯಾ ಅರೇಬಿಕ್ ಕಾಲೇಜು ಕಡಮೇರಿ ಇದರ ಹೊಸ ಅಧ್ಯಯನ ವರ್ಷ ದ ಪ್ರವೇಶಾತಿ ಪರೀಕ್ಷೆ ಯು ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು .

Advertisement
Advertisement

ಎಸ್ ಎಸ್ ಎಲ್ ಸಿ ನಂತರ ಎಂಟು ವರ್ಷದ ಕೋರ್ಸ್ ಆಗಿರುವ, ಲೌಕಿಕ ಮತ್ತು ಧಾರ್ಮಿಕ ವಿದ್ಯೆಗಳನ್ನು ಒಳಗೊಂಡ ಸಮನ್ವಯ ವಿದ್ಯಾಭ್ಯಾಸ ವನ್ನು ನೀಡುತ್ತಿದ್ದು , 8  ವರ್ಷಗಳ  ಬಳಿಕ ಎಂ ಎ ಬಿರುದಿನೊಂದಿಗೆ ರಹ್ಮಾನಿಯಾ ಬಿರುದನ್ನು ನೀಡಲಾಗುತ್ತಿದೆ .

ಇದರ ಪ್ರವೇಶಾತಿ ಪರೀಕ್ಷೆಯು ಈ ವರ್ಷ ಕರ್ನಾಟಕ ವಿದ್ಯಾರ್ಥಿ ಗಳಿಗೆ ದ ಕ ಜಿಲ್ಲೆ ಯಲ್ಲೂ ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷಾ ಸೂಪರ್ ವೈಸರ್ ಗಳಾಗಿ ಹಾಶಿಂ ರಹ್ಮಾನಿ ಸಾಲ್ಮರ ಮತ್ತು ಅಬ್ದುಲ್ ರಶೀದ್ ಮೌಲವಿ ಅಮ್ಚಿನಡ್ಕ ಅವರು ನೇತೃತ್ವ ವಹಿಸಿದ್ದರು .

ಈ ಸಂದರ್ಭದಲ್ಲಿ ಬೆಳ್ಳಾರೆ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ,ಅಡ್ಯನಡ್ಕ ಮುದರ್ರಿಸ್ ಅಬ್ದುಲ್ಲಾ ರಹ್ಮಾನಿ , ಅಮ್ಚಿನಡ್ಕ ಮುದರ್ರಿಸ್ ಅಶ್ರಫ್ ರಹ್ಮಾನಿ ,ಪರ್ಪುಂಜ ಮುದರ್ರಿಸ್ ಬದ್ರುದ್ದೀನ್ ರಹ್ಮಾನಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

2 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

8 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago