ನಮ್ಮೂರ ಸುದ್ದಿ

ರಹ್ಮಾನಿ ಕೋರ್ಸ್ ನ ಪ್ರವೇಶಾತಿ ಪರೀಕ್ಷೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ದಕ್ಷಿಣ ಭಾರತದ ಪ್ರಸಿದ್ಧ ಸಮನ್ವಯ ವಿದ್ಯಾಕೇಂದ್ರವಾದ ರಹ್ಮಾನಿಯಾ ಅರೇಬಿಕ್ ಕಾಲೇಜು ಕಡಮೇರಿ ಇದರ ಹೊಸ ಅಧ್ಯಯನ ವರ್ಷ ದ ಪ್ರವೇಶಾತಿ ಪರೀಕ್ಷೆ ಯು ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು .

Advertisement
Advertisement

ಎಸ್ ಎಸ್ ಎಲ್ ಸಿ ನಂತರ ಎಂಟು ವರ್ಷದ ಕೋರ್ಸ್ ಆಗಿರುವ, ಲೌಕಿಕ ಮತ್ತು ಧಾರ್ಮಿಕ ವಿದ್ಯೆಗಳನ್ನು ಒಳಗೊಂಡ ಸಮನ್ವಯ ವಿದ್ಯಾಭ್ಯಾಸ ವನ್ನು ನೀಡುತ್ತಿದ್ದು , 8  ವರ್ಷಗಳ  ಬಳಿಕ ಎಂ ಎ ಬಿರುದಿನೊಂದಿಗೆ ರಹ್ಮಾನಿಯಾ ಬಿರುದನ್ನು ನೀಡಲಾಗುತ್ತಿದೆ .

ಇದರ ಪ್ರವೇಶಾತಿ ಪರೀಕ್ಷೆಯು ಈ ವರ್ಷ ಕರ್ನಾಟಕ ವಿದ್ಯಾರ್ಥಿ ಗಳಿಗೆ ದ ಕ ಜಿಲ್ಲೆ ಯಲ್ಲೂ ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷಾ ಸೂಪರ್ ವೈಸರ್ ಗಳಾಗಿ ಹಾಶಿಂ ರಹ್ಮಾನಿ ಸಾಲ್ಮರ ಮತ್ತು ಅಬ್ದುಲ್ ರಶೀದ್ ಮೌಲವಿ ಅಮ್ಚಿನಡ್ಕ ಅವರು ನೇತೃತ್ವ ವಹಿಸಿದ್ದರು .

ಈ ಸಂದರ್ಭದಲ್ಲಿ ಬೆಳ್ಳಾರೆ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ,ಅಡ್ಯನಡ್ಕ ಮುದರ್ರಿಸ್ ಅಬ್ದುಲ್ಲಾ ರಹ್ಮಾನಿ , ಅಮ್ಚಿನಡ್ಕ ಮುದರ್ರಿಸ್ ಅಶ್ರಫ್ ರಹ್ಮಾನಿ ,ಪರ್ಪುಂಜ ಮುದರ್ರಿಸ್ ಬದ್ರುದ್ದೀನ್ ರಹ್ಮಾನಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

6 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

7 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

7 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

7 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…

7 hours ago