Advertisement
ನಮ್ಮೂರ ಸುದ್ದಿ

ರಹ್ಮಾನಿ ಕೋರ್ಸ್ ನ ಪ್ರವೇಶಾತಿ ಪರೀಕ್ಷೆ

Share

ಬೆಳ್ಳಾರೆ : ದಕ್ಷಿಣ ಭಾರತದ ಪ್ರಸಿದ್ಧ ಸಮನ್ವಯ ವಿದ್ಯಾಕೇಂದ್ರವಾದ ರಹ್ಮಾನಿಯಾ ಅರೇಬಿಕ್ ಕಾಲೇಜು ಕಡಮೇರಿ ಇದರ ಹೊಸ ಅಧ್ಯಯನ ವರ್ಷ ದ ಪ್ರವೇಶಾತಿ ಪರೀಕ್ಷೆ ಯು ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು .

ಎಸ್ ಎಸ್ ಎಲ್ ಸಿ ನಂತರ ಎಂಟು ವರ್ಷದ ಕೋರ್ಸ್ ಆಗಿರುವ, ಲೌಕಿಕ ಮತ್ತು ಧಾರ್ಮಿಕ ವಿದ್ಯೆಗಳನ್ನು ಒಳಗೊಂಡ ಸಮನ್ವಯ ವಿದ್ಯಾಭ್ಯಾಸ ವನ್ನು ನೀಡುತ್ತಿದ್ದು , 8  ವರ್ಷಗಳ  ಬಳಿಕ ಎಂ ಎ ಬಿರುದಿನೊಂದಿಗೆ ರಹ್ಮಾನಿಯಾ ಬಿರುದನ್ನು ನೀಡಲಾಗುತ್ತಿದೆ .

Advertisement

ಇದರ ಪ್ರವೇಶಾತಿ ಪರೀಕ್ಷೆಯು ಈ ವರ್ಷ ಕರ್ನಾಟಕ ವಿದ್ಯಾರ್ಥಿ ಗಳಿಗೆ ದ ಕ ಜಿಲ್ಲೆ ಯಲ್ಲೂ ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷಾ ಸೂಪರ್ ವೈಸರ್ ಗಳಾಗಿ ಹಾಶಿಂ ರಹ್ಮಾನಿ ಸಾಲ್ಮರ ಮತ್ತು ಅಬ್ದುಲ್ ರಶೀದ್ ಮೌಲವಿ ಅಮ್ಚಿನಡ್ಕ ಅವರು ನೇತೃತ್ವ ವಹಿಸಿದ್ದರು .

ಈ ಸಂದರ್ಭದಲ್ಲಿ ಬೆಳ್ಳಾರೆ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ,ಅಡ್ಯನಡ್ಕ ಮುದರ್ರಿಸ್ ಅಬ್ದುಲ್ಲಾ ರಹ್ಮಾನಿ , ಅಮ್ಚಿನಡ್ಕ ಮುದರ್ರಿಸ್ ಅಶ್ರಫ್ ರಹ್ಮಾನಿ ,ಪರ್ಪುಂಜ ಮುದರ್ರಿಸ್ ಬದ್ರುದ್ದೀನ್ ರಹ್ಮಾನಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

11 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago