Advertisement
ನಮ್ಮೂರ ಸುದ್ದಿ

ರಹ್ಮಾನಿ ಕೋರ್ಸ್ ನ ಪ್ರವೇಶಾತಿ ಪರೀಕ್ಷೆ

Share

ಬೆಳ್ಳಾರೆ : ದಕ್ಷಿಣ ಭಾರತದ ಪ್ರಸಿದ್ಧ ಸಮನ್ವಯ ವಿದ್ಯಾಕೇಂದ್ರವಾದ ರಹ್ಮಾನಿಯಾ ಅರೇಬಿಕ್ ಕಾಲೇಜು ಕಡಮೇರಿ ಇದರ ಹೊಸ ಅಧ್ಯಯನ ವರ್ಷ ದ ಪ್ರವೇಶಾತಿ ಪರೀಕ್ಷೆ ಯು ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು .

ಎಸ್ ಎಸ್ ಎಲ್ ಸಿ ನಂತರ ಎಂಟು ವರ್ಷದ ಕೋರ್ಸ್ ಆಗಿರುವ, ಲೌಕಿಕ ಮತ್ತು ಧಾರ್ಮಿಕ ವಿದ್ಯೆಗಳನ್ನು ಒಳಗೊಂಡ ಸಮನ್ವಯ ವಿದ್ಯಾಭ್ಯಾಸ ವನ್ನು ನೀಡುತ್ತಿದ್ದು , 8  ವರ್ಷಗಳ  ಬಳಿಕ ಎಂ ಎ ಬಿರುದಿನೊಂದಿಗೆ ರಹ್ಮಾನಿಯಾ ಬಿರುದನ್ನು ನೀಡಲಾಗುತ್ತಿದೆ .

ಇದರ ಪ್ರವೇಶಾತಿ ಪರೀಕ್ಷೆಯು ಈ ವರ್ಷ ಕರ್ನಾಟಕ ವಿದ್ಯಾರ್ಥಿ ಗಳಿಗೆ ದ ಕ ಜಿಲ್ಲೆ ಯಲ್ಲೂ ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷಾ ಸೂಪರ್ ವೈಸರ್ ಗಳಾಗಿ ಹಾಶಿಂ ರಹ್ಮಾನಿ ಸಾಲ್ಮರ ಮತ್ತು ಅಬ್ದುಲ್ ರಶೀದ್ ಮೌಲವಿ ಅಮ್ಚಿನಡ್ಕ ಅವರು ನೇತೃತ್ವ ವಹಿಸಿದ್ದರು .

ಈ ಸಂದರ್ಭದಲ್ಲಿ ಬೆಳ್ಳಾರೆ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ,ಅಡ್ಯನಡ್ಕ ಮುದರ್ರಿಸ್ ಅಬ್ದುಲ್ಲಾ ರಹ್ಮಾನಿ , ಅಮ್ಚಿನಡ್ಕ ಮುದರ್ರಿಸ್ ಅಶ್ರಫ್ ರಹ್ಮಾನಿ ,ಪರ್ಪುಂಜ ಮುದರ್ರಿಸ್ ಬದ್ರುದ್ದೀನ್ ರಹ್ಮಾನಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

56 minutes ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

2 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

4 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

5 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

18 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago