Advertisement
ನಮ್ಮೂರ ಸುದ್ದಿ

ರಹ್ಮಾನಿ ಕೋರ್ಸ್ ನ ಪ್ರವೇಶಾತಿ ಪರೀಕ್ಷೆ

Share

ಬೆಳ್ಳಾರೆ : ದಕ್ಷಿಣ ಭಾರತದ ಪ್ರಸಿದ್ಧ ಸಮನ್ವಯ ವಿದ್ಯಾಕೇಂದ್ರವಾದ ರಹ್ಮಾನಿಯಾ ಅರೇಬಿಕ್ ಕಾಲೇಜು ಕಡಮೇರಿ ಇದರ ಹೊಸ ಅಧ್ಯಯನ ವರ್ಷ ದ ಪ್ರವೇಶಾತಿ ಪರೀಕ್ಷೆ ಯು ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು .

ಎಸ್ ಎಸ್ ಎಲ್ ಸಿ ನಂತರ ಎಂಟು ವರ್ಷದ ಕೋರ್ಸ್ ಆಗಿರುವ, ಲೌಕಿಕ ಮತ್ತು ಧಾರ್ಮಿಕ ವಿದ್ಯೆಗಳನ್ನು ಒಳಗೊಂಡ ಸಮನ್ವಯ ವಿದ್ಯಾಭ್ಯಾಸ ವನ್ನು ನೀಡುತ್ತಿದ್ದು , 8  ವರ್ಷಗಳ  ಬಳಿಕ ಎಂ ಎ ಬಿರುದಿನೊಂದಿಗೆ ರಹ್ಮಾನಿಯಾ ಬಿರುದನ್ನು ನೀಡಲಾಗುತ್ತಿದೆ .

ಇದರ ಪ್ರವೇಶಾತಿ ಪರೀಕ್ಷೆಯು ಈ ವರ್ಷ ಕರ್ನಾಟಕ ವಿದ್ಯಾರ್ಥಿ ಗಳಿಗೆ ದ ಕ ಜಿಲ್ಲೆ ಯಲ್ಲೂ ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷಾ ಸೂಪರ್ ವೈಸರ್ ಗಳಾಗಿ ಹಾಶಿಂ ರಹ್ಮಾನಿ ಸಾಲ್ಮರ ಮತ್ತು ಅಬ್ದುಲ್ ರಶೀದ್ ಮೌಲವಿ ಅಮ್ಚಿನಡ್ಕ ಅವರು ನೇತೃತ್ವ ವಹಿಸಿದ್ದರು .

ಈ ಸಂದರ್ಭದಲ್ಲಿ ಬೆಳ್ಳಾರೆ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ,ಅಡ್ಯನಡ್ಕ ಮುದರ್ರಿಸ್ ಅಬ್ದುಲ್ಲಾ ರಹ್ಮಾನಿ , ಅಮ್ಚಿನಡ್ಕ ಮುದರ್ರಿಸ್ ಅಶ್ರಫ್ ರಹ್ಮಾನಿ ,ಪರ್ಪುಂಜ ಮುದರ್ರಿಸ್ ಬದ್ರುದ್ದೀನ್ ರಹ್ಮಾನಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago