ಬೆಳ್ಳಾರೆ : ದಕ್ಷಿಣ ಭಾರತದ ಪ್ರಸಿದ್ಧ ಸಮನ್ವಯ ವಿದ್ಯಾಕೇಂದ್ರವಾದ ರಹ್ಮಾನಿಯಾ ಅರೇಬಿಕ್ ಕಾಲೇಜು ಕಡಮೇರಿ ಇದರ ಹೊಸ ಅಧ್ಯಯನ ವರ್ಷ ದ ಪ್ರವೇಶಾತಿ ಪರೀಕ್ಷೆ ಯು ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು .
ಎಸ್ ಎಸ್ ಎಲ್ ಸಿ ನಂತರ ಎಂಟು ವರ್ಷದ ಕೋರ್ಸ್ ಆಗಿರುವ, ಲೌಕಿಕ ಮತ್ತು ಧಾರ್ಮಿಕ ವಿದ್ಯೆಗಳನ್ನು ಒಳಗೊಂಡ ಸಮನ್ವಯ ವಿದ್ಯಾಭ್ಯಾಸ ವನ್ನು ನೀಡುತ್ತಿದ್ದು , 8 ವರ್ಷಗಳ ಬಳಿಕ ಎಂ ಎ ಬಿರುದಿನೊಂದಿಗೆ ರಹ್ಮಾನಿಯಾ ಬಿರುದನ್ನು ನೀಡಲಾಗುತ್ತಿದೆ .
ಇದರ ಪ್ರವೇಶಾತಿ ಪರೀಕ್ಷೆಯು ಈ ವರ್ಷ ಕರ್ನಾಟಕ ವಿದ್ಯಾರ್ಥಿ ಗಳಿಗೆ ದ ಕ ಜಿಲ್ಲೆ ಯಲ್ಲೂ ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷಾ ಸೂಪರ್ ವೈಸರ್ ಗಳಾಗಿ ಹಾಶಿಂ ರಹ್ಮಾನಿ ಸಾಲ್ಮರ ಮತ್ತು ಅಬ್ದುಲ್ ರಶೀದ್ ಮೌಲವಿ ಅಮ್ಚಿನಡ್ಕ ಅವರು ನೇತೃತ್ವ ವಹಿಸಿದ್ದರು .
ಈ ಸಂದರ್ಭದಲ್ಲಿ ಬೆಳ್ಳಾರೆ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ,ಅಡ್ಯನಡ್ಕ ಮುದರ್ರಿಸ್ ಅಬ್ದುಲ್ಲಾ ರಹ್ಮಾನಿ , ಅಮ್ಚಿನಡ್ಕ ಮುದರ್ರಿಸ್ ಅಶ್ರಫ್ ರಹ್ಮಾನಿ ,ಪರ್ಪುಂಜ ಮುದರ್ರಿಸ್ ಬದ್ರುದ್ದೀನ್ ರಹ್ಮಾನಿ ಉಪಸ್ಥಿತರಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…