ಬೆಳ್ಳಾರೆ : ದಕ್ಷಿಣ ಭಾರತದ ಪ್ರಸಿದ್ಧ ಸಮನ್ವಯ ವಿದ್ಯಾಕೇಂದ್ರವಾದ ರಹ್ಮಾನಿಯಾ ಅರೇಬಿಕ್ ಕಾಲೇಜು ಕಡಮೇರಿ ಇದರ ಹೊಸ ಅಧ್ಯಯನ ವರ್ಷ ದ ಪ್ರವೇಶಾತಿ ಪರೀಕ್ಷೆ ಯು ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು .
ಎಸ್ ಎಸ್ ಎಲ್ ಸಿ ನಂತರ ಎಂಟು ವರ್ಷದ ಕೋರ್ಸ್ ಆಗಿರುವ, ಲೌಕಿಕ ಮತ್ತು ಧಾರ್ಮಿಕ ವಿದ್ಯೆಗಳನ್ನು ಒಳಗೊಂಡ ಸಮನ್ವಯ ವಿದ್ಯಾಭ್ಯಾಸ ವನ್ನು ನೀಡುತ್ತಿದ್ದು , 8 ವರ್ಷಗಳ ಬಳಿಕ ಎಂ ಎ ಬಿರುದಿನೊಂದಿಗೆ ರಹ್ಮಾನಿಯಾ ಬಿರುದನ್ನು ನೀಡಲಾಗುತ್ತಿದೆ .
ಇದರ ಪ್ರವೇಶಾತಿ ಪರೀಕ್ಷೆಯು ಈ ವರ್ಷ ಕರ್ನಾಟಕ ವಿದ್ಯಾರ್ಥಿ ಗಳಿಗೆ ದ ಕ ಜಿಲ್ಲೆ ಯಲ್ಲೂ ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷಾ ಸೂಪರ್ ವೈಸರ್ ಗಳಾಗಿ ಹಾಶಿಂ ರಹ್ಮಾನಿ ಸಾಲ್ಮರ ಮತ್ತು ಅಬ್ದುಲ್ ರಶೀದ್ ಮೌಲವಿ ಅಮ್ಚಿನಡ್ಕ ಅವರು ನೇತೃತ್ವ ವಹಿಸಿದ್ದರು .
ಈ ಸಂದರ್ಭದಲ್ಲಿ ಬೆಳ್ಳಾರೆ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ,ಅಡ್ಯನಡ್ಕ ಮುದರ್ರಿಸ್ ಅಬ್ದುಲ್ಲಾ ರಹ್ಮಾನಿ , ಅಮ್ಚಿನಡ್ಕ ಮುದರ್ರಿಸ್ ಅಶ್ರಫ್ ರಹ್ಮಾನಿ ,ಪರ್ಪುಂಜ ಮುದರ್ರಿಸ್ ಬದ್ರುದ್ದೀನ್ ರಹ್ಮಾನಿ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…