ಬೆಳ್ಳಾರೆ : ದಕ್ಷಿಣ ಭಾರತದ ಪ್ರಸಿದ್ಧ ಸಮನ್ವಯ ವಿದ್ಯಾಕೇಂದ್ರವಾದ ರಹ್ಮಾನಿಯಾ ಅರೇಬಿಕ್ ಕಾಲೇಜು ಕಡಮೇರಿ ಇದರ ಹೊಸ ಅಧ್ಯಯನ ವರ್ಷ ದ ಪ್ರವೇಶಾತಿ ಪರೀಕ್ಷೆ ಯು ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು .
ಎಸ್ ಎಸ್ ಎಲ್ ಸಿ ನಂತರ ಎಂಟು ವರ್ಷದ ಕೋರ್ಸ್ ಆಗಿರುವ, ಲೌಕಿಕ ಮತ್ತು ಧಾರ್ಮಿಕ ವಿದ್ಯೆಗಳನ್ನು ಒಳಗೊಂಡ ಸಮನ್ವಯ ವಿದ್ಯಾಭ್ಯಾಸ ವನ್ನು ನೀಡುತ್ತಿದ್ದು , 8 ವರ್ಷಗಳ ಬಳಿಕ ಎಂ ಎ ಬಿರುದಿನೊಂದಿಗೆ ರಹ್ಮಾನಿಯಾ ಬಿರುದನ್ನು ನೀಡಲಾಗುತ್ತಿದೆ .
ಇದರ ಪ್ರವೇಶಾತಿ ಪರೀಕ್ಷೆಯು ಈ ವರ್ಷ ಕರ್ನಾಟಕ ವಿದ್ಯಾರ್ಥಿ ಗಳಿಗೆ ದ ಕ ಜಿಲ್ಲೆ ಯಲ್ಲೂ ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷಾ ಸೂಪರ್ ವೈಸರ್ ಗಳಾಗಿ ಹಾಶಿಂ ರಹ್ಮಾನಿ ಸಾಲ್ಮರ ಮತ್ತು ಅಬ್ದುಲ್ ರಶೀದ್ ಮೌಲವಿ ಅಮ್ಚಿನಡ್ಕ ಅವರು ನೇತೃತ್ವ ವಹಿಸಿದ್ದರು .
ಈ ಸಂದರ್ಭದಲ್ಲಿ ಬೆಳ್ಳಾರೆ ಮುದರ್ರಿಸರಾದ ತಾಜುದ್ದೀನ್ ರಹ್ಮಾನಿ ,ಅಡ್ಯನಡ್ಕ ಮುದರ್ರಿಸ್ ಅಬ್ದುಲ್ಲಾ ರಹ್ಮಾನಿ , ಅಮ್ಚಿನಡ್ಕ ಮುದರ್ರಿಸ್ ಅಶ್ರಫ್ ರಹ್ಮಾನಿ ,ಪರ್ಪುಂಜ ಮುದರ್ರಿಸ್ ಬದ್ರುದ್ದೀನ್ ರಹ್ಮಾನಿ ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…