ಸುಳ್ಯ : ಇಲ್ಲಿನ ಶ್ರೀ ಗುರುರಾಘವೇಂದ್ರ ಮಠದಲ್ಲಿ ವಿಶೇಷ ರಂಗಪೂಜೆ ಪ್ರಯುಕ್ತ ಪುತ್ತೂರು ಬೊಳುವಾರಿನ ವೈಷ್ಣವಿ ವೈದೇಹಿ ಮಹಿಳಾ ಭಜನಾ ಮಂಡಳಿ ಇವರಿಂದ ಭಜನಾ ಸೇವೆ ನಡೆಯಿತು. ಕೇಶವ ಕೇಕುಣ್ಣಾಯ ಮತ್ತು ಲೀಲಾ ಕೇಕುಣ್ಣಾಯ ಅವರು ರಂಗಪೂಜೆ ಸೇವಾರ್ಥಿಗಳಾಗಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…