Advertisement
ಸುದ್ದಿಗಳು

ರಾಜೀವ್ ಯುವ ಪ್ರತಿಷ್ಠಾನ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಟಿ.ಎಂ.ಶಾಹಿದ್ ತೆಕ್ಕಿಲ್ ನೇಮಕ

Share

ಸುಳ್ಯ:ರಾಜೀವ್ ಯುವ ಪ್ರತಿಷ್ಠಾನ ಇದರ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ಟಿ. ಎಂ. ಶಾಹಿದ್ ತೆಕ್ಕಿಲ್ ಇವರನ್ನು ರಾಜೀವ್ ಯುವ ಪ್ರತಿಷ್ಠಾನ ರಾಷ್ಟ್ರೀಯ ಅಧ್ಯಕ್ಷರಾದ ಆರ್. ಪರಾಂಬನ್ ಅವರು ನೇಮಕಗೊಳಿಸಿರುತ್ತಾರೆ. ಇವರು ಸುಳ್ಯ ತಾಲ್ಲೂಕು, ದ. ಕ ಜೆಲ್ಲೆ ಹಾಗು ಕರ್ನಾಟಕ ರಾಜ್ಯ ಎನ್. ಎಸ್. ಯು. ಐ ಘಟಕದ ಪ್ರಧಾನ ಕಾರ್ಯದರ್ಶಿ ಯಾಗಿ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಕೆ. ಪಿ. ಸಿ. ಸಿ ಯ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸಿರುತ್ತಾರೆ.

Advertisement
Advertisement

ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಯೂನಿಯನ್ ನ ಉಪಾಧ್ಯಕ್ಷರಾಗಿ, ರಾಜೀವ್ ಗಾಂಧಿ ಯುವಶಕ್ತಿ ಮತ್ತು ಗ್ರಾಮೀಣಾಭಿವೃದ್ಧಿ ಸಂಘಟನೆಯ ಜಿಲ್ಲಾದ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಕರ್ನಾಟಕ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕರಾಗಿ ಹಾಗು ಎರಡು ಬಾರಿ ಭಾರತ ಸರಕಾರದ ನಾರು ಮಂಡಳಿಯ ಸದಸ್ಯರಾಗಿ, ಸ್ಮಾರ್ಟ್ ನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ದುಡಿದಿದ್ದು ಹಲವು ಮಸೀದಿ, ಮದರಸ, ಮತ್ತು ಸಂಘ ಸಂಸ್ಥೆಗಳ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

ರಾಜ್ಯ ಯುವ ಪ್ರಶಸ್ತಿ ವಿಜೇತರಾದ ಇವರು ರಾಜಕೀಯ, ಸಾಮಾಜಿಕ, ಧಾರ್ಮಿಕ, ಶಿಕ್ಷಣ, ಸಹಕಾರ ಮತ್ತು ಕ್ರೀಡಾ ಕ್ಷೇತ್ರ ದಲ್ಲಿ ತಮ್ಮನು ತೊಡಗಿಸಿಕೊಂಡಿರುತ್ತಾರೆ. ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆ, ತೆಕ್ಕಿಲ್ ಸಮುದಾಯಭವನದ ಸ್ಥಾಪಕಾಧ್ಯಕ್ಷರಾಗಿರುತ್ತಾರೆ. ಮತ್ತು ತೆಕ್ಕಿಲ್ ಹೆಚ್. ಪಿ. ಗ್ಯಾಸ್ ನ ಮಾಲಕರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಪ್ರತಿಷ್ಠಿತ ತೆಕ್ಕಿಲ್ ಮನೆತನದವರಾಗಿದ್ದರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

12 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

12 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago