ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 63 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. 31 ರೋಗಿಗಳು ಕೊರೊನಾದಿಂದ ಸಾವನ್ನಪ್ಪಿದ್ದಾರೆ. 433 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬಾಗಲಕೋಟೆಯಲ್ಲಿ 15, ದಾವಣಗೆರೆಯಲ್ಲಿ 12, ಧಾರವಾಡದಲ್ಲಿ 9, ಕೋಲಾರದಲ್ಲಿ 5, ಬೆಂಗಳೂರಿನಲ್ಲಿ 4, ಹಾಸನದಲ್ಲಿ 5, ಗದಗದಲ್ಲಿ 3, ಯಾದಗಿರಿ, ದಕ್ಷಿಣ ಕನ್ನಡ, ಬೀದರ್ನಲ್ಲಿ 2, ಕಲಬುರ್ಗಿಯಲ್ಲಿ 1, ಚಿಕ್ಕಬಳ್ಳಾಪುರ, ಮಂಡ್ಯ, ಬಳ್ಳಾರಿಯಲ್ಲಿ ತಲಾ 1 ಕೊರೊನಾ ಕೇಸುಗಳು ಪತ್ತೆಯಾಗಿವೆ. ಇಂದು ಗ್ರೀನ್ ಝೋನ್ ಜಿಲ್ಲೆಗಳಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…