ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 63 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. 31 ರೋಗಿಗಳು ಕೊರೊನಾದಿಂದ ಸಾವನ್ನಪ್ಪಿದ್ದಾರೆ. 433 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬಾಗಲಕೋಟೆಯಲ್ಲಿ 15, ದಾವಣಗೆರೆಯಲ್ಲಿ 12, ಧಾರವಾಡದಲ್ಲಿ 9, ಕೋಲಾರದಲ್ಲಿ 5, ಬೆಂಗಳೂರಿನಲ್ಲಿ 4, ಹಾಸನದಲ್ಲಿ 5, ಗದಗದಲ್ಲಿ 3, ಯಾದಗಿರಿ, ದಕ್ಷಿಣ ಕನ್ನಡ, ಬೀದರ್ನಲ್ಲಿ 2, ಕಲಬುರ್ಗಿಯಲ್ಲಿ 1, ಚಿಕ್ಕಬಳ್ಳಾಪುರ, ಮಂಡ್ಯ, ಬಳ್ಳಾರಿಯಲ್ಲಿ ತಲಾ 1 ಕೊರೊನಾ ಕೇಸುಗಳು ಪತ್ತೆಯಾಗಿವೆ. ಇಂದು ಗ್ರೀನ್ ಝೋನ್ ಜಿಲ್ಲೆಗಳಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…