ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 63 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. 31 ರೋಗಿಗಳು ಕೊರೊನಾದಿಂದ ಸಾವನ್ನಪ್ಪಿದ್ದಾರೆ. 433 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬಾಗಲಕೋಟೆಯಲ್ಲಿ 15, ದಾವಣಗೆರೆಯಲ್ಲಿ 12, ಧಾರವಾಡದಲ್ಲಿ 9, ಕೋಲಾರದಲ್ಲಿ 5, ಬೆಂಗಳೂರಿನಲ್ಲಿ 4, ಹಾಸನದಲ್ಲಿ 5, ಗದಗದಲ್ಲಿ 3, ಯಾದಗಿರಿ, ದಕ್ಷಿಣ ಕನ್ನಡ, ಬೀದರ್ನಲ್ಲಿ 2, ಕಲಬುರ್ಗಿಯಲ್ಲಿ 1, ಚಿಕ್ಕಬಳ್ಳಾಪುರ, ಮಂಡ್ಯ, ಬಳ್ಳಾರಿಯಲ್ಲಿ ತಲಾ 1 ಕೊರೊನಾ ಕೇಸುಗಳು ಪತ್ತೆಯಾಗಿವೆ. ಇಂದು ಗ್ರೀನ್ ಝೋನ್ ಜಿಲ್ಲೆಗಳಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…