ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 63 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. 31 ರೋಗಿಗಳು ಕೊರೊನಾದಿಂದ ಸಾವನ್ನಪ್ಪಿದ್ದಾರೆ. 433 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬಾಗಲಕೋಟೆಯಲ್ಲಿ 15, ದಾವಣಗೆರೆಯಲ್ಲಿ 12, ಧಾರವಾಡದಲ್ಲಿ 9, ಕೋಲಾರದಲ್ಲಿ 5, ಬೆಂಗಳೂರಿನಲ್ಲಿ 4, ಹಾಸನದಲ್ಲಿ 5, ಗದಗದಲ್ಲಿ 3, ಯಾದಗಿರಿ, ದಕ್ಷಿಣ ಕನ್ನಡ, ಬೀದರ್ನಲ್ಲಿ 2, ಕಲಬುರ್ಗಿಯಲ್ಲಿ 1, ಚಿಕ್ಕಬಳ್ಳಾಪುರ, ಮಂಡ್ಯ, ಬಳ್ಳಾರಿಯಲ್ಲಿ ತಲಾ 1 ಕೊರೊನಾ ಕೇಸುಗಳು ಪತ್ತೆಯಾಗಿವೆ. ಇಂದು ಗ್ರೀನ್ ಝೋನ್ ಜಿಲ್ಲೆಗಳಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…