ಬೆಂಗಳೂರು:ರಾಜ್ಯದಲ್ಲಿ ಇಂದು 12 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣ 371 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಒಟ್ಟು 92 ಮಂದಿ ಚೇತರಿಕೆಗೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಶುಕ್ರವಾರ ಸಂಜೆ 5 ರಿಂದ ಇದುವರೆಗೆ ಒಟ್ಟು 12 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದೆ. ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಇಬ್ಬರು, ಗದಗ, ಮಂಡ್ಯ, ವಿಜಯಪುರ, ಧಾರವಾಡ ಮತ್ತು ಬೆಳಗಾವಿಯಲ್ಲಿ ತಲಾ ಒಂದು ಹಾಗೂ ಮೈಸೂರಿನಲ್ಲಿ ಹೊಸದಾಗಿ ಮತ್ತೆ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…