ಬೆಂಗಳೂರು:ರಾಜ್ಯದಲ್ಲಿ ಇಂದು 12 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣ 371 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಒಟ್ಟು 92 ಮಂದಿ ಚೇತರಿಕೆಗೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಶುಕ್ರವಾರ ಸಂಜೆ 5 ರಿಂದ ಇದುವರೆಗೆ ಒಟ್ಟು 12 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದೆ. ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಇಬ್ಬರು, ಗದಗ, ಮಂಡ್ಯ, ವಿಜಯಪುರ, ಧಾರವಾಡ ಮತ್ತು ಬೆಳಗಾವಿಯಲ್ಲಿ ತಲಾ ಒಂದು ಹಾಗೂ ಮೈಸೂರಿನಲ್ಲಿ ಹೊಸದಾಗಿ ಮತ್ತೆ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…