Advertisement
ಸುದ್ದಿಗಳು

ರಾಜ್ಯದಲ್ಲಿ ಒಂದೇ ದಿನ 53 ಕೊರೊನಾ ಪಾಸಿಟಿವ್ | ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847 ಕ್ಕೆ ಏರಿಕೆ |

Share

ಬೆಂಗಳೂರು: ರಾಜ್ಯದಲ್ಲಿ  ಭಾನುವಾರ ಬೆಳಗ್ಗೆಯವರೆಗೆ ಅಂದರೆ 24 ಗಂಟೆಯಲ್ಲಿ 53 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 53 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಇಲ್ಲಿಯವರೆಗೆ 32 ಜನರು ಮೃತಪಟ್ಟಿದ್ದು, 405 ಮಂದಿ ಗುಣಮುಖರಾಗಿದ್ದಾರೆ.

Advertisement
Advertisement

ಹಸಿರು ವಲಯ ಶಿವಮೊಗ್ಗದಲ್ಲಿ 8 ಸೋಂಕಿತ ಪ್ರಕರಣಗಳು ದಾಖಲಾಗಿದೆ . ಅಹಮದಾಬಾದ್‌ಗೆ ಭೇಟಿ ನೀಡಿದ್ದ ಜನರಿಗೆ ಶಿವಮೊಗ್ಗದಲ್ಲಿ  ಸೋಂಕು ಕಾಣಿಸಿಕೊಂಡಿದೆ.

Advertisement

53 ಪ್ರಕರಣಗಳ ಪೈಕಿ ಬೆಳಗಾವಿ 22, ಶಿವಮೊಗ್ಗ 8, ಬೆಂಗಳೂರು 3, ಉತ್ತರ ಕನ್ನಡದ ಭಟ್ಕಳದಲ್ಲಿ 7, ಕಲಬುರಗಿ 3, ಬಾಗಲಕೋಟೆ 8, ದಾವಣಗೆರೆ 1, ಚಿಕ್ಕಬಳ್ಳಾಪುರ 1 ಕೇಸ್ ದಾಖಲಾಗಿದೆ. ಬೆಳಗಾವಿಯಲ್ಲಿ ಇಂದು ಅತಿ ಹೆಚ್ಚು ಸೋಂಕು ವರದಿಯಾಗಿದ್ದು, ಇವರೆಲ್ಲರು ರಾಜಸ್ಥಾನದ ಅಜಮೀರ್‌ಗೆ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ.  ವೈರಸ್’ಗೆ 2,109 ಮಂದಿ ಇದುವರೆಗೆ ಬಲಿಯಾಗಿದ್ದಾರೆ.  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 128 ಮಂದಿ ಬಲಿಯಾಗಿದ್ದಾರೆ.  ದೇಶದಲ್ಲೇ ಅತೀ ಹೆಚ್ಚು ಸೋಂಕಿತರು  ಕಂಡು ಬಂದ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ನಲ್ಲಿ ಶನಿವಾರವೂ ಹೆಚ್ಚಿನ ಪ್ರ್ಕರಣಗಳು ವರದಿಯಾಗಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಮಿಲ್ಲೆಟ್ಸ್‌ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…

23 mins ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

20 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago