ಜಿಲ್ಲೆ

ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಚಿನ್ಮಯಿಗೆ ಅಭಿನಂದನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾಥಿನಿ ಚಿನ್ಮಯಿ ಅವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.

Advertisement
Advertisement

ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿ ಮುಂಗ್ಲಿಮನೆ ಚಿನ್ಮಯಿ ಅವರನ್ನು ಅಭಿನಂದಿಸಿದರು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಚಿನ್ಮಯಿ “ತಮ್ಮ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮುಂದುವರಿಸಿ ವಿಜ್ಞಾನ ಕ್ಷೇತ್ರದಲ್ಲಿ ಕಂಪ್ಯೂಟರ್ ಸೈಯನ್ಸ್ ವಿಷಯವನ್ನು ಆಯ್ಕೆಮಾಡಿ ಪಿಎಚ್‍ಡಿ ಮಾಡಬೇಕೆಂಬ ಗುರಿಯನ್ನು ಹೊಂದಿದ್ದೇನೆ. ಆ ಬಳಿಕ ಉಪನ್ಯಾಸಕ ವೃತ್ತಿಗೆ ಬರಬೇಕೆಂಬ ಕನಸನ್ನು ಹೊಂದಿದ್ದೇನೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ| ಸಿ ಕೆ. ಮಂಜುನಾಥ್, ಚಿನ್ಮಯಿ ತಂದೆ ರಾಜ್ ನಾರಾಯಣ ಮತ್ತು ತಾಯಿ ಗೀತಾ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…

2 hours ago

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

3 hours ago

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

5 hours ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

7 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

12 hours ago