ಬೆಂಗಳೂರು: ರಾಜ್ಯದಲ್ಲಿ ಇಂದು 1267 ಹೊಸ ಕೊರೊನ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,190 ಕ್ಕೆ ಏರಿಕೆಯಾಗಿದೆ.
ಇಂದು ಒಂದೇ ದಿನ 220 ಸೋಂಕಿತರು ಗುಣಮುಖರಾಗಿದ್ದು ಒಟ್ಟು 7,507 ಬಿಡುಗಡೆಯಾಗಿದ್ದಾರೆ. 5,472 ಸಕ್ರಿಯ ಪ್ರಕರಣಗಳಿದೆ. 16 ಸೋಂಕಿತರು ಮೃತ ಪಟ್ಟಿದ್ದಾರೆ. ಒಟ್ಟು ಈವರೆಗೆ 207 ಮಂದಿ ಸೋಂಕಿಗೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಬೆಂಗಳೂರು ನಗರ 783, ದ. ಕ. 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ, ಮೈಸೂರು ತಲಾ 18, ಬಾಗಲಕೋಟೆ 17, ಉ.ಕ. 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್, ಚಿತ್ರದುರ್ಗ ತಲಾ 7, ರಾಯಚೂರು, ಮಂಡ್ಯ, ದಾವಣಗೆರೆ ತಲಾ 6, ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ಕೊಡಗು ತಲಾ 3, ತುಮಕೂರು 2, ಯಾದಗಿರಿ 1 ಕೇಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…
ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490