ಬೆಂಗಳೂರು: ರಾಜ್ಯದಲ್ಲಿ ಇಂದು 1267 ಹೊಸ ಕೊರೊನ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,190 ಕ್ಕೆ ಏರಿಕೆಯಾಗಿದೆ.
ಇಂದು ಒಂದೇ ದಿನ 220 ಸೋಂಕಿತರು ಗುಣಮುಖರಾಗಿದ್ದು ಒಟ್ಟು 7,507 ಬಿಡುಗಡೆಯಾಗಿದ್ದಾರೆ. 5,472 ಸಕ್ರಿಯ ಪ್ರಕರಣಗಳಿದೆ. 16 ಸೋಂಕಿತರು ಮೃತ ಪಟ್ಟಿದ್ದಾರೆ. ಒಟ್ಟು ಈವರೆಗೆ 207 ಮಂದಿ ಸೋಂಕಿಗೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಬೆಂಗಳೂರು ನಗರ 783, ದ. ಕ. 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ, ಮೈಸೂರು ತಲಾ 18, ಬಾಗಲಕೋಟೆ 17, ಉ.ಕ. 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್, ಚಿತ್ರದುರ್ಗ ತಲಾ 7, ರಾಯಚೂರು, ಮಂಡ್ಯ, ದಾವಣಗೆರೆ ತಲಾ 6, ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ಕೊಡಗು ತಲಾ 3, ತುಮಕೂರು 2, ಯಾದಗಿರಿ 1 ಕೇಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…