ಬೆಂಗಳೂರು: ರಾಜ್ಯದಲ್ಲಿ ಇಂದು 1267 ಹೊಸ ಕೊರೊನ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,190 ಕ್ಕೆ ಏರಿಕೆಯಾಗಿದೆ.
ಇಂದು ಒಂದೇ ದಿನ 220 ಸೋಂಕಿತರು ಗುಣಮುಖರಾಗಿದ್ದು ಒಟ್ಟು 7,507 ಬಿಡುಗಡೆಯಾಗಿದ್ದಾರೆ. 5,472 ಸಕ್ರಿಯ ಪ್ರಕರಣಗಳಿದೆ. 16 ಸೋಂಕಿತರು ಮೃತ ಪಟ್ಟಿದ್ದಾರೆ. ಒಟ್ಟು ಈವರೆಗೆ 207 ಮಂದಿ ಸೋಂಕಿಗೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಬೆಂಗಳೂರು ನಗರ 783, ದ. ಕ. 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ, ಮೈಸೂರು ತಲಾ 18, ಬಾಗಲಕೋಟೆ 17, ಉ.ಕ. 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್, ಚಿತ್ರದುರ್ಗ ತಲಾ 7, ರಾಯಚೂರು, ಮಂಡ್ಯ, ದಾವಣಗೆರೆ ತಲಾ 6, ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ಕೊಡಗು ತಲಾ 3, ತುಮಕೂರು 2, ಯಾದಗಿರಿ 1 ಕೇಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…