ಬೆಂಗಳೂರು: ರಾಜ್ಯದಲ್ಲಿ ಇಂದು 1267 ಹೊಸ ಕೊರೊನ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 13,190 ಕ್ಕೆ ಏರಿಕೆಯಾಗಿದೆ.
ಇಂದು ಒಂದೇ ದಿನ 220 ಸೋಂಕಿತರು ಗುಣಮುಖರಾಗಿದ್ದು ಒಟ್ಟು 7,507 ಬಿಡುಗಡೆಯಾಗಿದ್ದಾರೆ. 5,472 ಸಕ್ರಿಯ ಪ್ರಕರಣಗಳಿದೆ. 16 ಸೋಂಕಿತರು ಮೃತ ಪಟ್ಟಿದ್ದಾರೆ. ಒಟ್ಟು ಈವರೆಗೆ 207 ಮಂದಿ ಸೋಂಕಿಗೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಬೆಂಗಳೂರು ನಗರ 783, ದ. ಕ. 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ, ಮೈಸೂರು ತಲಾ 18, ಬಾಗಲಕೋಟೆ 17, ಉ.ಕ. 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್, ಚಿತ್ರದುರ್ಗ ತಲಾ 7, ರಾಯಚೂರು, ಮಂಡ್ಯ, ದಾವಣಗೆರೆ ತಲಾ 6, ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು, ಕೊಡಗು ತಲಾ 3, ತುಮಕೂರು 2, ಯಾದಗಿರಿ 1 ಕೇಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…