Advertisement
ಸುದ್ದಿಗಳು

ರಾಜ್ಯದಲ್ಲಿ ಭಾನುವಾರ 3 ಕೊರೊನಾ ಪಾಸಿಟಿವ್ | ದ ಕ ಜಿಲ್ಲೆಯಲ್ಲಿ-1 | ಉಡುಪಿ-ಕಾಸರಗೋಡು 0 |

Share

ಮಂಗಳೂರು: ರಾಜ್ಯದಲ್ಲಿ  ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಸಂಜೆಯ ವೇಳೆಗೆ 3 ಕ್ಕೆ ತಲಪಿದೆ. ಕಳೆದ ಹಲವು ದಿನಗಳ ಬಳಿಕ ಕಡಿಮೆ ಪ್ರಮಾಣದಲ್ಲಿ  ಕೊರೊನಾ ಪಾಸಿಟಿವ್ ಬಂದಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  1 ಹಾಗೂ ಕಲಬುರಗಿಯಲ್ಲಿ ಎರಡು ಪ್ರಕರಣ ವರದಿಯಾಗಿದೆ. ಈ ಮೂಲಕ  ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ.

Advertisement
Advertisement

ಈ ನಡುವೆ ಬೆಂಗಳೂರು ನಗರದಲ್ಲಿ  ಭಾನುವಾರ  45 ವರ್ಷದ ಗರ್ಭಿಣಿ ಮಹಿಳೆಯೊಬ್ಬರು  ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

Advertisement

ಉಡುಪಿಯಲ್ಲಿ  ಭಾನುವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಕಳೆದ ಹಲವು ದಿನಗಳಿಂದ ಉಡುಪಿಯಲ್ಲಿ  ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ.

ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರವೂ ಕೂಡಾ ಯಾವುದೇ  ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ.  ಓರ್ವ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಕೇರಳದಲ್ಲಿ 11 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಾರಂಪರಿಕ ಬೀಜೋತ್ಸವ : ದಾವಣಗೆರೆಯಲ್ಲಿ ನಡೆಯಲಿದೆ ಸಂಭ್ರಮದ ಬೀಜ ವೈಭವ

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

1 min ago

ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ : ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ : 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ ೧೫…

19 mins ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಬೃರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

ಒಬ್ಬ ಅಮಯಾಕ ಯುವಕನ ಹತ್ಯೆ(Murder) ಮಾಡಿದ ಆರೋಪಿಯನ್ನು ಕಂಡು ಹಿಡಿಯಲು ಸರ್ಕಾರ ಬರೋಬ್ಬರಿ…

50 mins ago

Karnataka Weather | 10-05-2024 | ಮಳೆ ಮುನ್ಸೂಚನೆ ಇಂದೂ ಇದೆ | ಆದರೆ….?

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…

3 hours ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |

ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..

15 hours ago