ಬೆಂಗಳೂರು : ರಾಜ್ಯ ಸರಕಾರವು ಕೊವಿಡ್ ನಿಯಮಾವಳಿಯಂತೆ ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವುದಕ್ಕೆ ನಿರ್ಬಂಧ ವಿಧಿಸಿತ್ತು. ಈಗ ಇಂತಹ ನಿರ್ಬಂಧವನ್ನು ತೆರವು ಗೊಳಿಸಿರುವ ರಾಜ್ಯ ಸರಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೆ ಒಂದಷ್ಟು ನಿಯಮಾವಳಿಗಳನ್ನು ಸೇರ್ಪಡೆಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಸಸ್ಥಾಪನೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಗಣೇಶೋತ್ಸವ ಆಚರಿಸುವ ಸಂಬಂಧ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಕೊರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಹೆಚ್ಚು ಜನರು ಸೇರದಂತೆ ಗಲ್ಲಿ ಗಲ್ಲಿ ಗಳಲ್ಲಿ ಆಚರಿಸಲು ಅವಕಾಶ ನೀಡದೇ, ವಾರ್ಡ್ ಗೆ ಒಂದರಂತೆ, ಏರಿಯಾಗೆ ಒಂದರಂತೆ, ಗ್ರಾಮಗಳಲ್ಲಿ ಒಂದರಂತೆ ಸ್ಥಾಪಿಸಿ, ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಅವಕಾಶ ನೀಡಿದೆ.
ಗಣೇಶೋತ್ಸವ ಆಚರಣೆಯ ಪರಿಷ್ಕೃತ ಮಾರ್ಗಸೂಚಿಗಳು ಈ ಕೆಳಗಿನಂತಿವೆ
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…